
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜೇಸೀಐ ಸುಬ್ರಹ್ಮಣ್ಯ ಕುಕ್ಕೇಶ್ರೀಯ ಜೂನಿಯರ್ ಜೇಸೀ ವತಿಯಿಯಿಂದ ನವ್ಯ ಕಲೆಯ ಮಾಹಿತಿ ಕಾರ್ಯಾಗಾರವು ಕುಮಾರಸ್ವಾಮಿ ವಿದ್ಯಾಲಯದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ಸಿಕಂದರಾಬಾದ್ ನ ಲೋಕಜಿತ್ ಆಗಮಿಸಿದ್ದರು.
ಮುಖ್ಯ ಅತಿಥಿಗಳಾಗಿ ಕುಮಾರಸ್ವಾಮಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ , ಜೇಸೀಐ ಸುಬ್ರಹ್ಮಣ್ಯ ಕುಕ್ಕೇಶ್ರೀಯ ಅಧ್ಯಕ್ಷ ಚಂದ್ರಶೇಖರ ನಾಯರ್, ಜೂನಿಯರ್ ಜೇಸೀ ಅಧ್ಯಕ್ಷೆ ಅಲಕಾ ಎಂ.ಸಿ , ವಿಮಲಾರಂಗಯ್ಯ, ಸ್ವಪ್ನಾ ವೆಂಕಟೇಶ್, ಕಾರ್ಯದರ್ಶಿ ಪ್ರೀತಂ ಭಾಗವಹಿಸಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ